BIGG NEWS : ಸೆ.25ರ ಶುಕ್ರವಾರದಂದು 'ಕರ್ನಾಟಕ ಬಂದ್'
ಬೆಂಗಳೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಮಸೂಧೆಗಳನ್ನು ವಿರುದ್ಧ ರೈತರ ಸಂಘಗಳು ಸಿಡಿದೆದ್ದಿವೆ. ಸರ್ಕಾರದಗಳ ರೈತವಿರೋಧಿ ಮಸೂಧೆ ವಿರೋಧಿಸಿ, ಇದೇ ಸೆಪ್ಟೆಂಬರ್ 25ರ ಶುಕ್ರವಾರದಂದು ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿವೆ. ಹೀಗಾಗಿ ಸೆ.25ರ ಶುಕ್ರವಾರದಂದು ಕರ್ನಾಟಕ ಬಂದ್ ಆಗಲಿದೆ ಎನ್ನಲಾಗುತ್ತಿದೆ.
ರೈತ ಸಂಘಟನೆಗಳು ರೈತರ ವಿರೋಧಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಸೂಧೆ ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ, ಸೆ.25ರ ಶುಕ್ರವಾರದಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಇಂತಹ ರೈತ ಸಂಘಟನೆಗಳು ಕರೆ ನೀಡಿರುವಂತ ಕರ್ನಾಟಕ ಬಂದ್ ಗೆ ಅನೇಕ ರೈತ ಪರ ಸಂಘಟನೆಗಳು ಬೆಂಬಲಿಸಿವೆ ಎನ್ನಲಾಗಿದೆ. ಹೀಗಾಗಿ ಸೆಪ್ಟೆಂಬರ್ 25ರ ಶುಕ್ರವಾರದಂದು ಕರ್ನಾಟಕ ಬಂದ್ ಆಗಲಿದ್ಯಾ ಎನ್ನುವ ಬಗ್ಗೆ ಕಾದು ನೋಡಬೇಕಿದೆ.
0 التعليقات: